Wednesday, June 11, 2014

ಯಾರನ್ನೆ ಆದರು ಅತಿಯಾಗಿ ಹಚ್ಚಿಕೊಳ್ಳಬಾರದು...

ನಮಸ್ತೆ ಸ್ನೇಹ ಕುಸುಮಗಳಿಗೆ, ಬೆಳಗಿನ ಶುಭಾರಂಬಕ್ಕೆ ನನ್ನ ಗುಡ್ ಲಕ್.

ಪ್ರತಿ ದಿನ ಇನ್ನು ಮುಂದೆ ನನಗನಿಸುವ, ನನ್ನ ಅನುಭವಕ್ಕೆ ಸಿಕ್ಕ ಒಂದೆರಡು ಸಾಲುಗಳನ್ನು ತಮ್ಮ ಮುಂದೆ ಹಂಚಿಕೊಳ್ಳುವ ಅಂತ ಮನಸ್ಸು ಯೋಚಿಸುತ್ತಿದೆ. ಈ ಬೆಳಗಿನ ತಂಪಾದ ಶುಭಹಾರೈಕೆಗಳೊಂದಿಗೆ ನಿಮ್ಮ ದಿನ ಸುಖಮಯವಾಗಿರಲಿ, ಬದುಕು ಸುಂದರವಾಗಲಿ ಎಂಬುದು ನನ್ನ ಅಭಿಲಾಷೆ.

              ಆತ್ಮಿಯರೆ ಯಾರನ್ನೆ ಆದರು ಅತಿಯಾಗಿ ಹಚ್ಚಿಕೊಳ್ಳಬಾರದು. ಅವರ ಈ ಅವಲಂಬನೆ ಅತಿ ಎನಿಸುವ ಕಾಳಜಿ, ಪ್ರೀತಿ ಅಥವಾ ಮತ್ತಿನ್ನೇನೋ ಅಗಿರಬಹುದು, ಅದು ಸುಳ್ಳು, ನಾಟಕ ಅಂತೆನಿಸಿದರೆ ಅದರಿಂದ ಆಗುವ ದು:ಖ , ವೇದನೆ ಅಪಾರ. ಹಾಗಾಗಿ ಎಲೆಯ ಮೇಲಿರುವ ಮಂಜಿನ ಹನಿಯಂತೆ ಕೆಲವರ ಹತ್ತಿರ ನಮ್ಮ ಸಂಬಂಧಗಳಿರಬೇಕು. ಇದೇನು ಯೂನಿವರ್ಸಲ್ ಸತ್ಯ ಅಲ್ಲ. ಆದರೆ ಕೆಲವರಿಗೆ ಅನುಭಕ್ಕೆ ಬಂದಿರುತ್ತದೆ. ಅವರವರ ಭಾವಕ್ಕೆ, ಅವರವರ ಬಕುತಿಕೆ.

ಒಕ್... ಲೆಟ್ಸ್ ಚಿಯರ್ಸ್ ಶುಭ ಗುರುವಾರ,.... ಎನ್ ಜಾಯ್....ಹ್ಯಾವ್ ಅ ಗ್ರೇಟ್ ದಿನ..



ನಿಮ್ಮ ,

ಚುಕ್ಕಿ..
ಬಿಂದುವಿನಿಂದ ಅನಂತದೆಡೆಗೆ....

No comments: