ಡಿಯರ್ ಪ್ರೆಂಡ್ಸ್ ನಮಸ್ಕಾರ, ಗುಡ್ ಮಾರ್ನಿಂಗ್,
ಈ ದಿನದ ಸಿಹಿಮಾತು:
ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಹೇಳಿರುವ ಹಾಗೆ ಆಗುವುದೆಲ್ಲಾ ಒಳ್ಳೆಯದಕ್ಕಾಗಿಯೆ ಎಂದು ತಿಳಿಯಬೇಕು. ಒಂದು ಅವಕಾಶ ನಮ್ಮ ತೆಕ್ಕೆ ಯಿಂದ ಸರಿದುಹೋದರೆ, ಅದು ಮತ್ತೊಂದು ಅದಕ್ಕಿಂತ ಉತ್ತಮ ಅವಕಾಶ ನಮಗೆ ಬರುತ್ತದೆಂಬ ಸೂಚನೆ ಎಂಬಂತೆ ಭಾವಿಸಬೇಕು. ನನ್ನ ಬದುಕಿನಲ್ಲು ಅದು ನಡೆದಿದೆ. ಪ್ರೀತಿ ಮತ್ತು ಸಾಧನೆ ಯಲ್ಲಿ.
ನಾನು ಎನ್.ಸಿ. ಸಿ ವಿದ್ಯಾರ್ಥಿ. ಮಹಾರಾಜ ಕಾಲೇಜಿನಲ್ಲಿ ವ್ಯಾಸಂಗ ಮಾಡುವಾಗ ಒಂದು ನ್ಯಾಶನಲ್ ಲೆವೆಲ್ ಕ್ಯಾಂಪ್ ನಲ್ಲಿ ಭಾಗವಹಿಸಲು ಸಂದರ್ಶನಕ್ಕಾಗಿ ಬೆಂಗಳೂರಿಗೆ ಬಂದಿದ್ದೆ. ಆದರೆ ಅದರಲ್ಲಿ ಆಯ್ಕೆಯಾಗಲಿಲ್ಲ. ಆ ಸಂದರ್ಭದಲ್ಲಿ ಅರ್ಮಿ ಅಧಿಕಾರಿ ಯೊಬ್ಬರು ಈ ಮಾತು ಹೇಳಿದ್ದರು. ಕೆಲವೇ ತಿಂಗಳಿನಲ್ಲಿ ಆ ಮಾತು ಸತ್ಯವಾಯಿತು. ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಭಾಗವಹಿಸುವ ಎನ್.ಸಿ. ಸಿ. ವಿಧ್ಯಾರ್ಥಿಗಳಿಗೆ ತರಭೇತಿ ನೀಡುವ ಡೆಲ್ಲಿಯ ಆರ್ಮಿ ಕ್ಯಾಂಪ್ ನಲ್ಲಿ ಎಡ್ಸ್ ಜಾಗೃತಿ ಕುರಿತಂತೆ ವಿಶೇಷ ಶಿಬಿರದಲ್ಲಿ ಭಾಗವಹಿಸಿದೆ.
ನಾನು ಎನ್.ಸಿ. ಸಿ ವಿದ್ಯಾರ್ಥಿ. ಮಹಾರಾಜ ಕಾಲೇಜಿನಲ್ಲಿ ವ್ಯಾಸಂಗ ಮಾಡುವಾಗ ಒಂದು ನ್ಯಾಶನಲ್ ಲೆವೆಲ್ ಕ್ಯಾಂಪ್ ನಲ್ಲಿ ಭಾಗವಹಿಸಲು ಸಂದರ್ಶನಕ್ಕಾಗಿ ಬೆಂಗಳೂರಿಗೆ ಬಂದಿದ್ದೆ. ಆದರೆ ಅದರಲ್ಲಿ ಆಯ್ಕೆಯಾಗಲಿಲ್ಲ. ಆ ಸಂದರ್ಭದಲ್ಲಿ ಅರ್ಮಿ ಅಧಿಕಾರಿ ಯೊಬ್ಬರು ಈ ಮಾತು ಹೇಳಿದ್ದರು. ಕೆಲವೇ ತಿಂಗಳಿನಲ್ಲಿ ಆ ಮಾತು ಸತ್ಯವಾಯಿತು. ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಭಾಗವಹಿಸುವ ಎನ್.ಸಿ. ಸಿ. ವಿಧ್ಯಾರ್ಥಿಗಳಿಗೆ ತರಭೇತಿ ನೀಡುವ ಡೆಲ್ಲಿಯ ಆರ್ಮಿ ಕ್ಯಾಂಪ್ ನಲ್ಲಿ ಎಡ್ಸ್ ಜಾಗೃತಿ ಕುರಿತಂತೆ ವಿಶೇಷ ಶಿಬಿರದಲ್ಲಿ ಭಾಗವಹಿಸಿದೆ.
No comments:
Post a Comment